ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ: ಸಚಿವ ಅಖಿಲ್ ಗಿರಿ ವಿರುದ್ಧ ವ್ಯಾಪಕ ಟೀಕೆ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ ಸಚಿವ ಅಖಿಲ್ ಗಿರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತಾದ ಹೇಳಿಕೆಗಳಿಗೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ಪಶ್ಚಿಮ ಬಂಗಾಳದ ಆಡಳಿತ ಸುಧಾರಣಾ ಸಚಿವರು ಗುರುವಾರ ನಂದಿಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು (ಸುವೆಂದು ಅಧಿಕಾರಿ) ನಾನು ಸುಂದರವಾಗಿಲ್ಲ ಎಂದು ಹೇಳಿದರು. ಅವರು ಎಷ್ಟು ಸುಂದರವಾಗಿದ್ದಾರೆ? ನಾವು … Continued