ಬೂಟುಗಳಿಂದ ಹೊಡೆದರೆ ನಮ್ಮನ್ನು ದೂಷಿಸಬೇಡಿ: ಬಿಜೆಪಿ, ಸಿಪಿಐ(ಎಂ) ಪಕ್ಷಗಳಿಗೆ ಟಿಎಂಸಿ ಸಂಸದ ಸೌಗತ ರಾಯ್ ಎಚ್ಚರಿಕೆ

ಕೋಲ್ಕತ್ತಾ:ಕೆಲವರ ದುಷ್ಕೃತ್ಯಗಳಿಗಾಗಿ ತಮ್ಮ ಪಕ್ಷದ ಮೇಲೆ ದಾಳಿ ಮಾಡುವಾಗ ಸಭ್ಯತೆಯ ಮಿತಿಯನ್ನು ದಾಟಬೇಡಿ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಬಿಜೆಪಿ ಮತ್ತು ಸಿಪಿಐ(ಎಂ) ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಬೂಟುಗಳಿಂದ ಥಳಿಸಿ ಸ್ಥಳದಿಂದ ಓಡಿಸಿದರೆ ದೂರು ಹೇಳಬೇಡಿ ಎಂದು ಸಂsದ ರಾಯ್‌ ಬಿಜೆಪಿ ಮತ್ತು ಸಿಪಿಐ(ಎಂ) ಮುಖಂಡರಿಗೆ ಹೇಳಿದ್ದಾರೆ. … Continued