ಮಮತಾಗೆ ಮತ್ತೊಂದು ಬಿಗ್ ಶಾಕ್: ಬಂಡಾಯ ಬಣ ಸೇರಿದ ಸುದೀಪ ಬಂದೋಪಾಧ್ಯಾಯ; ಭೂಪೇಂದ್ರ ಯಾದವ್ ಭೇಟಿ

ಕೋಲ್ಕತ್ತಾ/ನವದೆಹಲಿ: 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಪಕ್ಷದೊಳಗಿನ ಒಡಕನ್ನು ಇನ್ನಷ್ಟು ಹೆಚ್ಚಿಸುವ ಬೆಳವಣಿಗೆಯೊಂದರಲ್ಲಿ ಟಿಎಂಸಿಯೊಳಗೆ ಪ್ರತ್ಯೇಕ ಬಣವಾಗಿ ಗುರುತಿಸುವಂತೆ ಕೋರಿ ಪಕ್ಷದ ಭಿನ್ನಮತೀಯ ಸಂಸದರ ಪಾಳಯ ಸಲ್ಲಿಸಿದ ಪತ್ರಕ್ಕೆ ಹಿರಿಯ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಸಹಿ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.  ಪಕ್ಷದ ಹಿರಿಯ ನಾಯಕ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued