ತೃಣಮೂಲ Vs ತೃಣಮೂಲ ಕದನ ತೀವ್ರ : ಪಕ್ಷದ ಪ್ರಧಾನ ಕಚೇರಿಯನ್ನೇ ತಮ್ಮ ವಶಕ್ಕೆ ತೆಗೆದುಕೊಂಡ ಬಂಡಾಯ ಬಣ
ಕೊಲ್ಕತ್ತಾ: ರಿತಬ್ರತ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬಂಡಾಯ ಬಣವು ಕೊಲ್ಕತ್ತಾದ ಮೆಟ್ರೋಪಾಲಿಟನ್ ಪ್ರದೇಶದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಜಾವೇದ್ ಖಾನ್ ಹಾಗೂ ಪಕ್ಷದ ಖಜಾಂಚಿ ಅಕ್ರುಜ್ಜಮಾನ ಸೇರಿದಂತೆ ಹಲವು ಶಾಸಕರೊಂದಿಗೆ ಕಚೇರಿಗೆ ಆಗಮಿಸಿದ ಬಂಡಾಯ ಬಣದ ನಾಯಕರು, ಕಚೇರಿಯ … Continued