ಟಿಎಂಸಿ ಕಿತ್ತಾಟ : ಉಪಚುನಾವಣೆಗೆ ಪಕ್ಷದ ಹೆಸರು, ಚಿಹ್ನೆ ಬಳಸದಂತೆ ಎರಡೂ ಬಣಗಳಿಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ: ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಮೇಲಿನ ನಿಯಂತ್ರಣಕ್ಕಾಗಿ ನಡೆಯುತ್ತಿರುವ ಎರಡು ಬಣಗಳ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ (ಇಸಿಐ) ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪಕ್ಷದ ಹೆಸರು ಹಾಗೂ ಅದರ ಚುನಾವಣಾ ಚಿಹ್ನೆಯಾದ ‘ಹೂವು ಮತ್ತು ಹುಲ್ಲು’ (Flowers & … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued

ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued