ತೃಣಮೂಲ ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ ಘೋಷಣೆ : ಮಮತಾ ಬ್ಯಾನರ್ಜಿಗೆ ಸಲ್ಲಿಕೆ

ಕೋಲ್ಕತ್ತಾ: ನಟಿಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಅವರು ತಮ್ಮ ಕ್ಷೇತ್ರದ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮಿಮಿ ಚಕ್ರವರ್ತಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ, ಆದರೆ ಅದನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಆದಾಗ್ಯೂ, ಅವರು … Continued

ವೀಡಿಯೊ..| ಪೊಲೀಸರ ಜೊತೆ ಘರ್ಷಣೆಯಲ್ಲಿ ಗಾಯಗೊಂಡ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ : ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಿಂದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ ಅವರು ಗಾಯಗೊಂಡಿದ್ದಾರೆ. ಮಜುಂದಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ವರದಿಯಾಗಿದೆ. ವರದಿಯ ಪ್ರಕಾರ, ಪೊಲೀಸ್ ಸಿಬ್ಬಂದಿ ಮಜುಂದಾರ್ ಅವರನ್ನು ಅವರನ್ನು ಅವರಿದ್ದ ಹೋಟೆಲ್‌ಗೆ ಕರೆದುಕೊಂಡು … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಶಾಕ್‌ ಕೊಟ್ಟ ಮಮತಾ ಬ್ಯಾನರ್ಜಿ : ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಣೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ಗೆ ಭಾರಿ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಬಲ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಮಾತುಕತೆ … Continued

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ತೃಣಮೂಲ ಕಾಂಗ್ರೆಸ್ ನಾಯಕನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸತ್ಯನ್ ಚೌಧರಿ ಅವರನ್ನು ಭಾನುವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದ ಬಹರಂಪುರದಲ್ಲಿ ಈ ಘಟನೆ ನಡೆದಿದೆ. ಮುರ್ಷಿದಾಬಾದ್‌ನ ಟಿಎಂಸಿ) ಪ್ರಧಾನ ಕಾರ್ಯದರ್ಶಿ ಸತ್ಯನ್ ಚೌಧರಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪ್ರಕಟಿಸಲಾಯಿತು. ಸ್ಥಳೀಯ ಟಿಎಂಸಿ … Continued

ಇ.ಡಿ. ಅಧಿಕಾರಿಗಳ ಮೇಲೆ ದಾಳಿ ನಡೆಸಿದ ನಂತರ ತೃಣಮೂಲ ನಾಯಕನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗಾಗಿ ಜಾರಿ ನಿರ್ದೇಶನಾಲಯ (ಇಡಿ) ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಶಹಜಹಾನ್ ಶೇಖ್ ಅವರ ಮನೆ ಮೇಲೆ ದಾಳಿ ಮಾಡಲು ಹೊರಟಿದ್ದ ಇ.ಡಿ. ತಂಡದ ಮೇಲೆ ನೂರಾರು ಜನ … Continued

ಪ್ರಶ್ನೆಗಾಗಿ ಹಣ ಪ್ರಕರಣ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಡಿಸೆಂಬರ್ 4 ರಂದು ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ ಆರೋಪದ ಕುರಿತು ಸಂಸತ್ತಿನ ನೈತಿಕ ಸಮಿತಿಯ ವರದಿಯನ್ನು ಡಿಸೆಂಬರ್ 4 ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು. ಈ ತಿಂಗಳ ಆರಂಭದಲ್ಲಿ ನೈತಿಕ ಸಮಿತಿಯು ಅಂಗೀಕರಿಸಿದ ವರದಿಯು ಲೋಕಸಭೆ ಟಿಎಂಸಿ ಸಂಸದರನ್ನು ಉಚ್ಚಾಟಿಸಲು ಪ್ರಸ್ತಾಪಿಸಿದೆ. ಬಿಜೆಪಿ ಸಂಸದ ವಿನೋದ ಸೋಂಕರ್ ನೇತೃತ್ವದ ನೈತಿಕ ಸಮಿತಿಯು … Continued

ಪ್ರಶ್ನೆ ಕೇಳಿದ್ದಕ್ಕೆ ಲಂಚ ಪ್ರಕರಣ : ʼಕೊಳಕು ಪ್ರಶ್ನೆಗಳುʼ ಎಂದು ಕೂಗಾಡುತ್ತಾ ನೈತಿಕ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ ; ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿದ್ರು ಎಂದ ಅಧ್ಯಕ್ಷರ ತಿರುಗೇಟು

ನವದೆಹಲಿ : ಪ್ರಶ್ನೆ ಕೇಳಿದ್ದಕ್ಕೆ ನಗದು ಹಣದ ಕುರಿತು ನೈತಿಕ ಸಮಿತಿಯು ಸಭೆ ನಡೆಸಿದ ರೀತಿಯನ್ನು ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಮತ್ತು ಪ್ರತಿಪಕ್ಷಗಳ ಸಂಸದರು ಪ್ರಶ್ನಿಸಿ ಸಂಸದೀಯ ನೈತಿಕ ಸಮಿತಿ ಸಭೆಯಿಂದ ಹೊರನಡೆದಿದ್ದಾರೆ. ಆದರೆ ಸಮಿತಿಯು ಆಕೆ ಸಹಕರಿಸಲಿಲ್ಲ ಎಂದು ಗುಂಡು ಹಾರಿಸಿ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರಟು ಹೋದರು. ಮೋಯಿತ್ರಾ … Continued

ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ ಮಹುವಾ ಮೊಯಿತ್ರಾ

ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕ ಸಮಿತಿಯು ಪ್ರಶ್ನೆಗಳಿಗೆ ಹಣದ ಆರೋಪಕ್ಕೆ ನೀಡಿದ ಸಮನ್ಸ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅವರ ಉತ್ತರದಲ್ಲಿ, ಅವರು ಅಕ್ಟೋಬರ್ 31 ರಂದು ನಿಗದಿಪಡಿಸಿದ ದಿನಾಂಕದಂದು ಸಮಿತಿಯ ಮುಂದೆ ಹಾಜರಾಗಲು ತನ್ನ ಅಸಮರ್ಥತೆಯನ್ನು ತಿಳಿಸಿದರು. ಆದಾಗ್ಯೂ, ಅವರು ನವೆಂಬರ್ 5 ರ ನಂತರದಲ್ಲಿ ಯಾವುದೇ ಸಮಯ ಹಾಗೂ … Continued