ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ ಸಂದೇಶ್‌ಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಸಿಬಿಐಗೆ ಹಸ್ತಾಂತರ

ಸಂದೇಶ್‌ಖಾಲಿ ಪ್ರಕರಣದ ಉಚ್ಛಾಟಿತ ಟಿಎಂಸಿ ನಾಯಕ ಮತ್ತು ಆರೋಪಿ ಶೇಖ್ ಷಹಜಹಾನ್ ನನ್ನು ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಬುಧವಾರ ಮುಂಜಾನೆ, ಹೈಕೋರ್ಟ್ ಪಶ್ಚಿಮ ಬಂಗಾಳ ಸಿಐಡಿಗೆ ನಿಂದನೆ ನೋಟಿಸ್ ಜಾರಿಗೊಳಿಸಿತು ಮತ್ತು ಷಹಜಹಾನ್‌ನನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ವಿಫಲವಾದ ನಂತರ ಎರಡು … Continued

ಸಂದೇಶಖಾಲಿ ಪ್ರಕರಣ : ಷಹಜಹಾನ್ ಶೇಖ್ ನನ್ನು ಸಿಬಿಐಗೆ ಹಸ್ತಾಂತರಿಸಿ ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ : ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ, ರಾಜ್ಯ ಪೊಲೀಸರು “ಸಂಪೂರ್ಣವಾಗಿ ಪಕ್ಷಪಾತಿ” ಎಂದು ಹೇಳಿದೆ. ದಾಳಿಗೆ ಸಂಬಂಧಿಸಿದಂತೆ ಫೆಬ್ರವರಿ 29 ರಂದು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದ ಟಿಎಂಸಿ … Continued

ʼಸುದೀಪ ಬ್ಯಾನರ್ಜಿಯನ್ನು ಬಂಧಿಸಿ…ಸಿಬಿಐ, ಇಡಿ ತನಿಖೆ ನಡೆಸಿʼ : ತಮ್ಮದೇ ಪಕ್ಷದ ಸಂಸದನ ಬಂಧನಕ್ಕೆ ಒತ್ತಾಯಿಸಿದ ಟಿಎಂಸಿ ನಾಯಕ…!

ಕೋಲ್ಕತ್ತಾ : ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ಸಂಸದ ಸುದೀಪ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷದ ಮಾಜಿ ವಕ್ತಾರ ಕುನಾಲ ಘೋಷ್ ಶನಿವಾರ ಒತ್ತಾಯಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಸಂಸದ ಸುದೀಪ ಬ್ಯಾನರ್ಜಿ ಬ್ಯಾಂಕ್ … Continued

55 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧನ : ಪಕ್ಷದಿಂದ 6 ವರ್ಷ ಅಮಾನತು ಮಾಡಿದ ಟಿಎಂಸಿ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಬಂಧನದ ಬಳಿಕ ತೃಣ ಮೂಲ ಕಾಂಗ್ರೆಸ್ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಆತ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರ … Continued

ತೃಣಮೂಲ ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ ಘೋಷಣೆ : ಮಮತಾ ಬ್ಯಾನರ್ಜಿಗೆ ಸಲ್ಲಿಕೆ

ಕೋಲ್ಕತ್ತಾ: ನಟಿಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಅವರು ತಮ್ಮ ಕ್ಷೇತ್ರದ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮಿಮಿ ಚಕ್ರವರ್ತಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ, ಆದರೆ ಅದನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಆದಾಗ್ಯೂ, ಅವರು … Continued

ವೀಡಿಯೊ..| ಪೊಲೀಸರ ಜೊತೆ ಘರ್ಷಣೆಯಲ್ಲಿ ಗಾಯಗೊಂಡ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ : ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಿಂದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ ಅವರು ಗಾಯಗೊಂಡಿದ್ದಾರೆ. ಮಜುಂದಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ವರದಿಯಾಗಿದೆ. ವರದಿಯ ಪ್ರಕಾರ, ಪೊಲೀಸ್ ಸಿಬ್ಬಂದಿ ಮಜುಂದಾರ್ ಅವರನ್ನು ಅವರನ್ನು ಅವರಿದ್ದ ಹೋಟೆಲ್‌ಗೆ ಕರೆದುಕೊಂಡು … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಶಾಕ್‌ ಕೊಟ್ಟ ಮಮತಾ ಬ್ಯಾನರ್ಜಿ : ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಣೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ಗೆ ಭಾರಿ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಬಲ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಮಾತುಕತೆ … Continued