ಟಿಎಂಸಿ ಪರ ಪ್ರಚಾರ ಮಾಡಬೇಡಿ: ಪವಾರ್,‌ ತೇಜಸ್ವಿಗೆ ಕಾಂಗ್ರೆಸ್ ಮನವಿ ‌

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪರ ಪ್ರಚಾರ ಮಾಡಬೇಡಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಪ್ರದೀಪ್‌ ಭಟ್ಟಾಚಾರ್ಯ ಉಭಯ ಮುಖಂಡರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸ್ಟಾರ್‌ ಪ್ರಚಾರಕರಿಬ್ಬರೂ ಟಿಎಂಸಿ ಪರ ಪ್ರಚಾರ ಮಾಡಿದರೆ ರಾಜ್ಯದ ಮತದಾರರು ಗೊಂದಲಕ್ಕೀಡಾಗುವರು. ಆದ್ದರಿಂದ ತೃಣಮೂಲ … Continued

ತೃಣಮೂಲ ಕಾಂಗ್ರೆಸ್‌ ಸೇರಿದ ಬಿಜೆಪಿ ಮಾಜಿ ನಾಯಕ ಯಶ್ವಂತ ಸಿನ್ಹಾ

ಬಿಜೆಪಿ ಮಾಜಿ ನಾಯಕ ಮತ್ತು ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಮಾಜಿ ಹಣಕಾಸು ಸಚಿವರು ಕೊಲ್ಕತ್ತಾದ ಟಿಎಂಸಿ ಭವನಕ್ಕೆ ಆಗಮಿಸಿ ಔಪಚಾರಿಕವಾಗಿ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ರಾಜ್ಯವು ಬಹು-ಹಂತದ ವಿಧಾನಸಭಾ ಚುನಾವಣೆ ಪ್ರಾರಂಭಿಸುವ ಕೆಲವೇ ವಾರಗಳ ಮೊದಲು ಸಿನ್ಹಾ ಟಿಎಂಸಿ ಸೇರುವ ನಿರ್ಧಾರ ಹೊರಬಿದ್ದಿದೆ. ಅವರು … Continued

ಪಶ್ಚಿಮ ಬಂಗಾಳ: ಬಿಜೆಪಿ ತೆಕ್ಕೆಗೆ ಸೇರಿದ ಟಿಎಂಸಿ ಸಚಿವ, ಶಾಸಕ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಎಂಸಿ ಟಿಕೇಟ್‌ ನಿರಾಕರಿಸಿದ ನಂತರ ಸಚಿವ ಬಚ್ಚು ಹನ್ಸದಾ ಹಾಗೂ ಶಾಸಕ ಗೌರಿಶಂಕರ ದತ್ತ ಬಿಜೆಪಿ ಪಾಳೆಯಕ್ಕೆ ಬಂದು ಸೇರಿದ್ದಾರೆ. ಉತ್ತರ ಬಂಗಾಳ ಅಭಿವೃದ್ಧಿ ರಾಜ್ಯ ಸಚಿವ ಬಚ್ಚು ಹನ್ಸದಾ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಅವರು ದಕ್ಷಿಣ ದಿನಾಜ್‌ಪುರ ಜಿಲ್ಲೆಯ … Continued

ಚುನಾವಣೆ ಹೊಸ್ತಿಲಲ್ಲಿ ಮತ್ತೆ ಐವರು ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆ…!

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯಲಿರುವ ಚುನಾವಣೆ ಸಮೀಪಿಸತ್ತಿದ್ದಂತೆಯೇ ಮಮತಾ ಬ್ಯಾನರ್ಜಿಗೂ ತಲೆನೋವು ಜಾಸ್ತಿಯಾಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿಯೇ ಪಕ್ಷದ ಐವರು ಶಾಸಕರು ತೃಣಮೂಲ ಕಾಂಗ್ರೆಸ್‌ ತೊರೆದು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ಸೇರಿದ್ದಾರೆ. ಅದೂ ಪ್ರಧಾನಿ ಮೋದಿ ನಡೆಸಿದ ಮಹಾ ಸಾವೇಶದ ಮಾರನೇ ದಿನವೇ..! ಟಿಎಂಸಿಯ ಐವರು ಶಾಸಕರು ಸೋಮವಾರ ಬಿಜೆಪಿ ಸೇರಿದ್ದು, … Continued

ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್‌ ದಾಳಿಗೆ ೬ ಗಾಯ

ಕೊಲ್ಕತ್ತಾ:  ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued

ಕೊವಿಡ್‌ ವ್ಯಾಕ್ಸಿನೇಶನ್‌ ಪ್ರಮಾಣಪತ್ರದ ಮೇಲಿನ ಮೋದಿ ಚಿತ್ರ ತೆಗೆಯಲು ಹೇಳಿದ ಚುನಾವಣಾ ಆಯೋಗ

ಮಾದರಿ ನೀತಿ ಸಂಹಿತೆಯ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ವಿತರಿಸಲಾದ ಕೊವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರವನ್ನು ತೆಗೆದುಹಾಕಲು ಭಾರತ ಚುನಾವಣಾ ಆಯೋಗ (ಇಸಿಐ) ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೇಳಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ . ಕೊವಿಡ್‌ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವು … Continued

೨೯೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ

  ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಸ್ವತಃ ಸ್ಪರ್ಧಿಸುತ್ತಿದ್ದಾರೆ. ಕೊಲ್ಕತ್ತಾದ ಭವಾನಿಪುರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 … Continued

ಟಿಎಂಸಿಯದು ಇಬ್ಬಗೆಯ ನಿಲುವು: ಅಸಾದುದ್ದಿನ್‌ ಓವೈಸಿ ಆರೋಪ

ಹೈದರಾಬಾದ್:‌ ಚುನಾವಣಾ ರ್ಯಾಲಿ ಆಯೋಜಿಸಲು ಅನುಮತಿ ನೀಡದ ಪಶ್ಚಿಮ ಬಂಗಾಳದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಐಎಂ ಮುಖ್ಯಸ್ಥ ಅಸಾದುದ್ದಿನ್‌ ಓವೈಸಿ, ತೃಣಮೂಲ ಕಾಂಗ್ರೆಸ್‌ನದು ಇಬ್ಬಗೆಯ ನಿಲುವು ಎಂದು ಜರಿದಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದ ಟಿಎಂಸಿ ಮುಖಂಡರು ಈಗ ನಮ್ಮ ಪಕ್ಷಕ್ಕೆ ರ್ಯಾಲಿ ನಡೆಸಲು ಅನುಮತಿ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರೋಧ ಮಾಡುತ್ತಿದ್ದಾರೆ. ಇದು ಅವರ … Continued

ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್‌ ತಿವಾರಿ

‌ಟೀಮ್‌ ಇಂಡಿಯಾ ಕ್ರಿಕೆಟಿಗ ಮನೋಜ್‌ ತಿವಾರಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾಗಿದ್ದು, ಬುಧವಾರ ತೃಣಮೂಲ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ೩೫ರ ಹರೆಯದ ತಿವಾರಿ ಟ್ವಿಟರ್‌ನಲ್ಲಿ ಟಿಎಂಸಿ ಸೇರ್ಪಡೆಯನ್ನು ಖಚಿತಪಡಿಸಿದ್ದು, ಇಂದಿನಿಂದ ಹೊಸ ಪ್ರಯಾಣ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ. ಇಂಧನ ಬೆಲೆ ಏರಿಕೆ ಖಂಡಿಸಿ ಇತ್ತೀಚಿಗೆ ತಿವಾರಿ ಟ್ವೀಟ್‌ ಮಾಡಿದ್ದರು. ಪೆಟ್ರೋಲ್‌ ಇನಿಂಗ್ಸ್‌ ವೀಕ್ಷಿಸಿ ಶತಕದ ಸಮೀಪಕ್ಕೆ ಬಂದಿದೆ … Continued

ಜೈ ಶ್ರೀರಾಮ ಘೋಷಣೆ ಕೂಗಿದ ಟಿಎಂಸಿ ಮುಖಂಡ

ತೃಣಮೂಲ ಕಾಂಗ್ರೆಸ್‌ ಮುಖಂಡ ಬ್ರಾತ್ಯ ಬಸು ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿ ಅಚ್ಚರಿ ಮೂಡಿಸಿದ್ದಾರೆ. ನಾಡಿಯಾ ಜಿಲ್ಲೆಯ ಬಿರ್ನ್‌ ನಗರದಲ್ಲಿ ಟಿಎಂಸಿ ಮುಖಂಡ, ಖ್ಯಾತ ನಾಟಕಕಾರ, ಬರಹಗಾರ ಬಾತ್ಯ ಬಸು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಆದರೆ ಅವರು ಟಿಎಂಸಿಗೆ ಮತ ನೀಡುವಂತೆ, ಮತ್ತೊಮ್ಮೆ ಮಮತಾ ಬ್ಯಾನರ್ಜಿಯನ್ನು … Continued