೨೯೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ

  ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಸ್ವತಃ ಸ್ಪರ್ಧಿಸುತ್ತಿದ್ದಾರೆ. ಕೊಲ್ಕತ್ತಾದ ಭವಾನಿಪುರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 … Continued

ಟಿಎಂಸಿಯದು ಇಬ್ಬಗೆಯ ನಿಲುವು: ಅಸಾದುದ್ದಿನ್‌ ಓವೈಸಿ ಆರೋಪ

ಹೈದರಾಬಾದ್:‌ ಚುನಾವಣಾ ರ್ಯಾಲಿ ಆಯೋಜಿಸಲು ಅನುಮತಿ ನೀಡದ ಪಶ್ಚಿಮ ಬಂಗಾಳದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಐಎಂ ಮುಖ್ಯಸ್ಥ ಅಸಾದುದ್ದಿನ್‌ ಓವೈಸಿ, ತೃಣಮೂಲ ಕಾಂಗ್ರೆಸ್‌ನದು ಇಬ್ಬಗೆಯ ನಿಲುವು ಎಂದು ಜರಿದಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದ ಟಿಎಂಸಿ ಮುಖಂಡರು ಈಗ ನಮ್ಮ ಪಕ್ಷಕ್ಕೆ ರ್ಯಾಲಿ ನಡೆಸಲು ಅನುಮತಿ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರೋಧ ಮಾಡುತ್ತಿದ್ದಾರೆ. ಇದು ಅವರ … Continued

ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್‌ ತಿವಾರಿ

‌ಟೀಮ್‌ ಇಂಡಿಯಾ ಕ್ರಿಕೆಟಿಗ ಮನೋಜ್‌ ತಿವಾರಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾಗಿದ್ದು, ಬುಧವಾರ ತೃಣಮೂಲ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ೩೫ರ ಹರೆಯದ ತಿವಾರಿ ಟ್ವಿಟರ್‌ನಲ್ಲಿ ಟಿಎಂಸಿ ಸೇರ್ಪಡೆಯನ್ನು ಖಚಿತಪಡಿಸಿದ್ದು, ಇಂದಿನಿಂದ ಹೊಸ ಪ್ರಯಾಣ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ. ಇಂಧನ ಬೆಲೆ ಏರಿಕೆ ಖಂಡಿಸಿ ಇತ್ತೀಚಿಗೆ ತಿವಾರಿ ಟ್ವೀಟ್‌ ಮಾಡಿದ್ದರು. ಪೆಟ್ರೋಲ್‌ ಇನಿಂಗ್ಸ್‌ ವೀಕ್ಷಿಸಿ ಶತಕದ ಸಮೀಪಕ್ಕೆ ಬಂದಿದೆ … Continued

ಜೈ ಶ್ರೀರಾಮ ಘೋಷಣೆ ಕೂಗಿದ ಟಿಎಂಸಿ ಮುಖಂಡ

ತೃಣಮೂಲ ಕಾಂಗ್ರೆಸ್‌ ಮುಖಂಡ ಬ್ರಾತ್ಯ ಬಸು ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿ ಅಚ್ಚರಿ ಮೂಡಿಸಿದ್ದಾರೆ. ನಾಡಿಯಾ ಜಿಲ್ಲೆಯ ಬಿರ್ನ್‌ ನಗರದಲ್ಲಿ ಟಿಎಂಸಿ ಮುಖಂಡ, ಖ್ಯಾತ ನಾಟಕಕಾರ, ಬರಹಗಾರ ಬಾತ್ಯ ಬಸು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಆದರೆ ಅವರು ಟಿಎಂಸಿಗೆ ಮತ ನೀಡುವಂತೆ, ಮತ್ತೊಮ್ಮೆ ಮಮತಾ ಬ್ಯಾನರ್ಜಿಯನ್ನು … Continued

ನಡ್ಡಾ ಪೋಸ್ಟರ್‌ ಕಿತ್ತಿದ್ದಕ್ಕೆ ಬಿಜೆಪಿ-ಟಿಎಂಸಿ ಆರೋಪ ಪ್ರತ್ಯಾರೋಪ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಪರಿವರ್ತನ ರಥಯಾತ್ರೆ’ ಗಿಂತ ಮುಂಚೆ ಮಾಲ್ಡಾದಲ್ಲಿ ಬಿಜೆಪಿ ಪಕ್ಷದ  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ. ಈ ಘಟನೆಗೆ ಆಡಳಿತಾರೂಢ ಟಿಎಂಸಿ ಸರ್ಕಾರವೇ ಇದಕ್ಕೆ ಕಾರಣ ಎಂದು ಬಿಜೆಪಿ ಆರೋಪಿಸಿದೆ, ಆದರೆ, ತಮ್ಮ ಪಕ್ಷದ ಮುಖಂಡರ ಮಧ್ಯದ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯವರೇ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು … Continued