ವಿವಾದಾತ್ಮಕ ಹೇಳಿಕೆ ; ತೃಣಮೂಲ ಕಾಂಗ್ರೆಸ್‌ ಶಾಸಕನ ಅಮಾನತು ಮಾಡಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಯ ಮಾದರಿಯಲ್ಲಿ ಮಸೀದಿಯನ್ನು ನಿರ್ಮಿಸುವ ಬಗ್ಗೆ ಹೇಳಿಕೆ ನೀಡುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿದ ನಂತರ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಅವರ ಹೇಳಿಕೆಗಳ ಕುರಿತು ಅವರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ತಿಳಿಸಿದ್ದಾರೆ. ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ … Continued

“ಅವಳು ಅಲ್ಲಿಗೆ ಹೋಗಿದ್ಯಾಕೆ ?”: ಭಾರಿ ವಿವಾದ ಸೃಷ್ಟಿಸಿದ ಕೋಲ್ಕತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರದ ಬಗ್ಗೆ ಟಿಎಂಸಿ ಶಾಸಕನ ಹೇಳಿಕೆ

ಕೋಲ್ಕತಾ : ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ತೃಣಮೂಲ ಕಾಂಗ್ರೆಸ್‌ ಶಾಸಕ ಮದನ್ ಮಿತ್ರಾ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. “ಆ ಹುಡುಗಿ ಅಪರಾಧ ನಡೆದ ಸ್ಥಳಕ್ಕೆ ಹೋಗದಿದ್ದರೆ ಇದು ಸಂಭವಿಸುತ್ತಿರಲಿಲ್ಲ. ಅವಳು ಯಾರಿಗಾದರೂ ಮಾಹಿತಿ ನೀಡಿದ್ದರೆ ಅಥವಾ ಇಬ್ಬರು ಸ್ನೇಹಿತರನ್ನು … Continued

65 ವರ್ಷದ ಒಡಿಶಾ ಮಾಜಿ ಸಂಸದರನ್ನು ಜರ್ಮನಿಯಲ್ಲಿ ವಿವಾಹವಾದ 50 ವರ್ಷದ ಟಿಎಂಸಿ ಸಂಸದೆ : ವರದಿ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ವಿದೇಶದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಬಿಜೆಡಿ ಸಂಸದ ಪಿನಾಕಿ ಮಿಶ್ರಾ ಅವರನ್ನು ವಿವಾಹವಾಗಿದ್ದಾರೆ ಎಂದು ಬಹು ಮಾಧ್ಯಮ ವರದಿಗಳು ತಿಳಿಸಿವೆ. ಫೋಟೋವೊಂದು 50 ವರ್ಷದ ಮೊಯಿತ್ರಾ ಮತ್ತು 65 ವರ್ಷದ ಮಿಶ್ರಾ ಕೈಕೈ ಹಿಡಿದುಕೊಂಡು ನಗುತ್ತಿರುವುದನ್ನು ತೋರಿಸುತ್ತಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇಬ್ಬರು ರಾಜಕಾರಣಿಗಳಿಂದ ವಿವಾಹದ … Continued

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ಇವಿಎಂ ಹೇಗೆ ತಿರುಚಬಹುದು ಎಂಬುದನ್ನು ತೋರಿಸಿ : ಒಮರ್‌ ಅಬ್ದುಲ್ಲಾ ನಂತರ ಕಾಂಗ್ರೆಸ್‌ ನಿಲುವು ಪ್ರಶ್ನಿಸಿದ ಟಿಎಂಸಿ

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಕಾಂಗ್ರೆಸ್ ನೇತೃತ್ವದ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಕಸದ ಬುಟ್ಟಿಗೆ ಹಾಕಿರುವ ಬೆನ್ನಲ್ಲೇ ಮತ್ತೊಂದು ಪ್ರಮುಖ ವಿಪಕ್ಷವು ಇವಿಎಂ ಸುತ್ತಲಿನ ಕಾಂಗ್ರೆಸ್‌ ಪ್ರಶ್ನೆಗಳನ್ನು ತಳ್ಳಿಹಾಕಿದೆ. ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ತಿರುಚುವ ಬಗ್ಗೆ ಯಾವುದೇ ಪುರಾವೆ ಇದ್ದರೆ ಅದನ್ನು ಚುನಾವಣಾ ಆಯೋಗಕ್ಕೆ ತೋರಿಸಬೇಕು ಎಂದು ತೃಣಮೂಲ ಕಾಂಗ್ರೆಸ್ … Continued

ಇಂಡಿಯಾ ಬಣ ಮುನ್ನಡೆಸುವ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ; ಸಮಾಜವಾದಿ ಪಕ್ಷ, ಎನ್‌ಸಿಪಿ ಬೆಂಬಲ

 ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ ಮುನ್ನಡೆಸುವ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳು ಒಕ್ಕೂಟದೊಳಗಿನ ಮಿತ್ರಪಕ್ಷಗಳಲ್ಲಿ ಪರ-ವಿರುದ್ಧ ಪ್ರತಿಕ್ರಿಯೆಗಳಿಂದಾಗಿ ಕೋಲಾಹಲಕ್ಕೆ ಕಾರಣವಾಗಿವೆ. ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಮಮತಾ ಬ್ಯಾನರ್ಜಿ, ʼಇಂಡಿಯಾʼ ಮೈತ್ರಿಕೂಟದ ನಾಯಕತ್ವ ಮತ್ತು ಸಮನ್ವಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ನಾನು ಇಂಡಿಯಾ ಮೈತ್ರಿಕೂಟವನ್ನು ರಚಿಸಿದ್ದೇನೆ, … Continued

ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued

3 ಟಿವಿ ಚಾನೆಲ್‌ ಗಳ ಬಹಿಷ್ಕಾರಕ್ಕೆ ತೃಣಮೂಲ ಕಾಂಗ್ರೆಸ್‌ ನಿರ್ಧಾರ

ನವದೆಹಲಿ : ಕೋಲ್ಕತ್ತಾದ ಆರ್‌.ಜಿ. ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯೊಬ್ಬರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ತನ್ನ ವಕ್ತಾರರನ್ನು ಟಿವಿ ಚಾನೆಲ್‌ ಚರ್ಚೆಗಳಿಗೆ ಕಳುಹಿಸದಿರಲು ನಿರ್ಧರಿಸಿದ್ದು, ಮೂರು ಸುದ್ದಿ ವಾಹಿನಿಗಳನ್ನು ‘ಬಂಗಾಳ ವಿರೋಧಿ’ ಎಂದು ಆರೋಪಿಸಿದೆ. “ನಿರಂತರ ಬಂಗಾಳ ವಿರೋಧಿ ಅಜೆಂಡಾ-ಚಾಲಿತ ಪ್ರಚಾರದಿಂದಾಗಿ … Continued

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ಕೋಲ್ಕತ್ತಾ ಪೊಲೀಸ್‌ ಆಯುಕ್ತ, ಮಾಜಿ ಪ್ರಾಂಶುಪಾಲರ ‘ಕಸ್ಟಡಿ ವಿಚಾರಣೆ’ಗೆ ಟಿಎಂಸಿ ಸಂಸದ ಒತ್ತಾಯ

ಕೋಲ್ಕತ್ತಾ : ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರನ್ನು ಸಿಬಿಐ “ಕಸ್ಟಡಿ ವಿಚಾರಣೆ”ಗೆ ಒಳಪಡಿಸಬೇಕು ಎಂದು ಆಡಳಿತಾರೂಢ ಟಿಎಂಸಿ ಸಂಸದ ಸುಖೇಂದು ಶೇಖರ ರೇ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಬಿಐ, ವೈದ್ಯಕೀಯ ಸಂಸ್ಥೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ … Continued

ವೀಡಿಯೊ..| ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಸ್ಥಳದಲ್ಲಿ ಕಾಮಗಾರಿ; ವೀಡಿಯೊ ಹಂಚಿಕೊಂಡು ಇದು ಸಾಕ್ಷ್ಯ ನಾಶದ ಯತ್ನ ಎಂದು ಆರೋಪಿಸಿದ ಬಿಜೆಪಿ

ಕೋಲ್ಕತ್ತಾ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದ್ದು, ಎಡ ಗುಂಪುಗಳು ಮತ್ತು ಬಿಜೆಪಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿವೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆರ್‌ಜಿ ಕರ್ ವೈದ್ಯಕೀಯ … Continued