ಬಿಜೆಪಿಗೆ ರಾಜೀನಾಮೆ ನೀಡಿದ ಪಕ್ಷದ ತಮಿಳುನಾಡು ಐಟಿ ಸೆಲ್‌ ಮುಖ್ಯಸ್ಥ: ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ವಾಗ್ದಾಳಿ

ಚೆನ್ನೈ: ಬಿಜೆಪಿಯ ತಮಿಳುನಾಡು ಐಟಿ ವಿಭಾಗದ ಮುಖ್ಯಸ್ಥ ಸಿಟಿಆರ್ ನಿರ್ಮಲಕುಮಾರ ಭಾನುವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಎಐಎಡಿಎಂಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ರಾಜೀನಾಮೆ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅವರು ಎಐಎಡಿಎಂಕೆ ಹಂಗಾಮಿ ಮುಖ್ಯಸ್ಥ ಕೆ.ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡರು. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್‌ಲೋಡ್ ಮಾಡಿರುವ … Continued