ಮೇಕೆದಾಟು ಅಣೆಕಟ್ಟು: ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ತಮಿಳನಾಡು ಮಂತ್ರಿ

ಚೆನ್ನೈ: ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲು ತಮಿಳುನಾಡಿನ ಜಲಸಂಪನ್ಮೂಲ ಸಚಿವ ಎಸ್.ದುರೈಮುರುಗನ್ ಸೋಮವಾರ ನವದೆಹಲಿಗೆ ತೆರಳಿದ್ದಾರೆ. ಜುಲೈ 6ರ ಮಂಗಳವಾರ ದುರೈಮುರುಗನ್ ಸಚಿವರನ್ನು ಭೇಟಿ ಮಾಡಲಿದ್ದಾರೆ. ಇದು ನದಿಯ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಭೀತಿಯಿಂದ ಅಂತಾರಾಜ್ಯ ಗಡಿಯ ಬಳಿಯಿರುವ ಕಾವೇರಿ ನದಿಗೆ … Continued