ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಿರಲು ಕೇಂದ್ರದ ಭರವಸೆ: ತಮಿಳುನಾಡು ಸಚಿವ

ನವದೆಹಲಿ:ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಮತ್ತು ಪೆನ್ನಿಯಾರ್ ಜಲಾನಯನ ಪ್ರದೇಶದ ಮಾರ್ಕಂಡೇಯ ನದಿಯ ಮೇಲಿರುವ ಅಣೆಕಟ್ಟಿನ ಬಗ್ಗೆ ತನಿಖೆ ನಡೆಸಲು ನ್ಯಾಯಮಂಡಳಿ ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಿಳಿಸಿದ್ದಾರೆ. ಕೇಂದ್ರ ಸಚಿವರೊಂದಿಗಿನ … Continued