ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಮೊದಲ ಬ್ಯಾಚ್ ರೊಮೇನಿಯಾ ಮೂಲಕ ಸ್ಥಳಾಂತರ

ನವದೆಹಲಿ: ಭಾರತೀಯ ವಿದ್ಯಾರ್ಥಿಗಳ ಮೊದಲ ಬ್ಯಾಚ್ ಶುಕ್ರವಾರ ಚೆರ್ನಿವ್ಟ್ಸಿಯಿಂದ ಉಕ್ರೇನ್-ರೊಮೇನಿಯಾ ಗಡಿಗೆ ತೆರಳಿದ್ದು, ಅಲ್ಲಿಂದ ಅವರನ್ನು ದೆಹಲಿಗೆ ವಾಪಸ್ ಕರೆತರಲಾಗುವುದು ಎಂದುವರದಿಗಳು ತಿಳಿಸಿವೆ. ಹಂಗೇರಿ, ರೊಮೇನಿಯಾ ಮತ್ತು ಪೋಲೆಂಡ್‌ಗೆ ಭಾರತೀಯರ ಸಾಗಣೆಗೆ ಅನುಕೂಲವಾಗುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಯುದ್ಧ ಪೀಡಿತ ಉಕ್ರೇನ್‌ನ ಪಶ್ಚಿಮ ಭಾಗದಲ್ಲಿರುವ ಎಲ್ವಿವ್ ಮತ್ತು ಚೆರ್ನಿವ್ಟ್ಸಿ ಪಟ್ಟಣಗಳಲ್ಲಿ ಶಿಬಿರ ಕಚೇರಿಗಳನ್ನು ಸ್ಥಾಪಿಸಿದೆ. … Continued