ನನ್ನ ಕಥನ ಭಾಗವನ್ನು ಪಠ್ಯದಿಂದ ಕೈಬಿಡಿ : ಸರ್ಕಾರಕ್ಕೆ ಪತ್ರ ಬರೆದ ದೇವನೂರು ಮಹದೇವ

ಬೆಂಗಳೂರು: ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಾಹಿತಿ ದೇವನೂರ ಮಹಾದೇವ ತಮ್ಮ ಕಥವನ್ನು ಪಠ್ಯಕ್ಕೆ ಸೇರ್ಪಡೆಗೆ ಮಾಡುವುದು ಬೇಡ ಎಂದು ಪತ್ರ ಬರೆದಿದ್ದಾರೆ. ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ … Continued