ಯುವಕನಿಗೆ ಬಲವಂತದಿಂದ ಖತ್ನಾ ಮಾಡಿಸಿ ಮತಾಂತರ ಯತ್ನದ ಆರೋಪ: ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ : ಮಂಡ್ಯದ ಯಾದವನಹಳ್ಳಿ ಗ್ರಾಮದ ಯುವಕನೊಬ್ಬನಿಗೆ ಮರ್ಮಾಂಗದ ಖತ್ನಾ ಮಾಡಿ ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ 11 ಮಂದಿ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ (26) ಎಂಬವರು ತನ್ನನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು 11 ಮಂದಿ … Continued