ಆಮ್ಲಜನಕದ ಟ್ಯಾಂಕರ್‌ ಕ್ಷಿಪ್ರ ಸಾಗಾಟಕ್ಕೆ ರೈಲ್ವೆ, ವಾಯುಪಡೆ ವಿಮಾನ ನಿಯೋಜನೆ: ಪ್ರಧಾನಿ ಮೋದಿ

ನವ ದೆಹಲಿ: ಕೋವಿಡ್ -19 ಹೋರಾಟದಲ್ಲಿ ಹಲವಾರು ರಾಜ್ಯಗಳು ವೈದ್ಯಕೀಯ ಆಮ್ಲಜನಕದ ಕೊರತೆ ಎದುರಿಸುತ್ತಿದ್ದು, ಆಕ್ಸಿಜನ್ ಟ್ಯಾಂಕರ್‌ಗಳ ಸಾರಿಗೆ ಸಮಯವನ್ನು ಕಡಿಮೆ ಮಾಡಲು ರೈಲ್ವೆ ಮತ್ತು ವಾಯುಪಡೆಯ ವಿಮಾನಗಳನ್ನು ನಿಯೋಜಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಶುಕ್ರವಾರ ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತಮಟ್ಟದ ಸಭೆ … Continued