ಕೆಎಸ್‌ಆರ್‌ಟಿಸಿ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು,: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಪುನಶ್ಚೇತನ ಮಾಡಲು ತಜ್ಞರ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ಸಾರಿಗೆ ಸಂಸ್ಥೆ ಸೇರಿದಂತೆ ಸರ್ಕಾರದ ಹಲವು ಇಲಾಖೆಗಳಲ್ಲಿ ಆದಾಯ ಇಲ್ಲ ಅವುಗಳ ಪುನಶ್ಚೇತನಕ್ಕೆ ಹಾಗೂ ಲಾಭದತ್ತ ಕೊಂಡೊಯ್ಯಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ ನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ … Continued