ಹಿಜಾಬ್- ಕೇಸರಿ ವಿವಾದ ಬಗೆಹರಿಸಲು ನಾನು ಮಧ್ಯಸ್ಥಿಕೆ ವಹಿಸಲು ಸಿದ್ದ: ಹೊರಟ್ಟಿ

ಹುಬ್ಬಳ್ಳಿ: ಹಿಜಾಬ್- ಕೇಸರಿ ವಿವಾದ ರಾಜಕೀಯಮಯವಾಗಿದ್ದು, ಸಮಸ್ಯೆ ಬಗೆಹರಿಸಲು ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಸಮಸ್ಯೆ ಬಗೆಹರಿಸುವಲ್ಲಿ ಎಡವಿದೆ. ಅದು ತನ್ನ ಜವಾಬ್ದಾರಿಯಿಂದ ಹೊರಳಿಗದೆ‌. ಪ್ರಕರಣದ ಬಗ್ಗೆ ಸರ್ಕಾರಕ್ಕೆ ಗಂಭೀರತೆ ಇಲ್ಲ ಎಂದ ಅವರು ಶಾಲಾ-ಕಾಲೇಜುಗಳಿಗೆ ರಜೆ ಕೊಟ್ಟದ್ದು … Continued