ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಉತ್ತರ ಪ್ರದೇಶಕ್ಕಿಂತ 5 ಹೆಜ್ಜೆ ಮುಂದೆ ಇರ್ತೇವೆ, ಅವಶ್ಯಕತೆ ಬಿದ್ರೆ ಎನ್‌ಕೌಂಟರ್‌ ಸಹ ಮಾಡಬಹುದು: ಸಚಿವ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು : ಬಿಜೆಪಿ ಕಾರ್ಯಕರ್ತನ ಹತ್ಯೆಯ ಬಗ್ಗೆ ಆಕ್ರೋಶ ಭುಗಿಲೆದ್ದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಅಗತ್ಯಬಿದ್ದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾದರಿ ಬಳಸುವುದಾಗಿ ಹೇಳಿದ ಒಂದು ದಿನದ ನಂತರ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರವು “ಉತ್ತರ ಪ್ರದೇಶಕ್ಕಿಂತ ಐದು ಹೆಜ್ಜೆ ಮುಂದೆ ಹೋಗ್ತೇವೆ. … Continued