8 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಲಾಕ್‌ಡೌನ್‌ ತೆರವು ಇಂದು ಸಂಜೆ ಸಭೆಯಲ್ಲಿ ನಿರ್ಧಾರ..?

ಬೆಂಗಳೂರು: ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಿರುವ ಎಂಟು ಜಿಲ್ಲೆಗಳನ್ನು ಹೊರೆತಪಡಿಸಿ ಸೋಮವಾರದಿಂದ ರಾಜ್ಯದಲ್ಲಿ ಲಾಕ್‌ಡೌನ್‌ ತೆರವು ಪ್ರಕ್ರಿಯೆ ಹಂತಹಂತವಾಗಿ ಆರಂಭವಾಗಲಿದೆ. ಇಂದು (ಗುರುವಾರ ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚೆಸಿದ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯೆ ನಿಚ್ಚಳವಾಗಿದೆ. ಗೃಹ ಕಚೇರಿ ಕೃಷ್ಣದಲ್ಲಿ ಗುರುವಾರ ಕೋವಿಡ್ ಸೋಂಕು ಹೆಚ್ಚಾಗಿರುವ ಬೆಳಗಾವಿ, … Continued