ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued