ಇಂಡಿಯಾ ಟುಗೆದರ್‌: ಕೇಂದ್ರ ಸಚಿವರಿಂದ ಸೋಶಿಯಲ್‌ ಮೀಡಿಯಾ ಚಳವಳಿ

ನವ ದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ   ರೈತರ ಪ್ರತಿಭಟನೆಗೆ ‘ಅಂತಾರಾಷ್ಟ್ರೀಯ ಪ್ರಚೋದನೆ’ ಖಂಡಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಎಲ್ಲ ಸಚಿವರು    ಈ ಹೇಳಿಕೆ ಖಂಡಿಸಿ  # ಇಂಡಿಯಾ ಟುಗೆದರ್ ಮತ್ತು # ಇಂಡಿಯಾ ಅಗೆನೆಸ್ಟ್‌ ಪ್ರೊಪಗೆಂಡ ಎಂಬ ಸಾಮಾಜಿಕ ಜಾಲತಾಣದ ಚಳವಳಿ ಆರಂಭಿಸಿದ್ದಾರೆ. ‌ ಇದು ಸಾಮಾಜಿಕ ಮಾಧ್ಯಮದ … Continued