ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬಂಗಾರ ಗೆದ್ದ ನೀರಜ್​ಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್ ನಾಯ್ಕ..ಶಿರಸಿ ತಾಲೂಕಿನ ಬೆಂಗಳೆಯವರು..!

ಒಲಿಂಪಿಕ್ಸ್ ( Olympics) ಕ್ರೀಡಾಕೂಟ ಆರಂಭವಾಗಿ 124 ವರ್ಷಗಳು ಕಳೆದಿವೆ. ಆದರೆ ಭಾರತ ವೈಯುಕ್ತಿಕ ವಿಭಾಗದಲ್ಲಿ ಇದುವೆರೆಗೆ ಭಾರತ ಗೆದ್ದ ಚಿನ್ನದ ಪದಕ ಸಂಖ್ಯೆ ಕೇವಲ ಒಂದು ಆಗಿತ್ತು.ಅಥ್ಲಟಿಕ್ಸ್‌ನಲ್ಲಿ ಈವರೆಗೂ ಒಂದೇ ಒಂದು ಚಿನ್ನಗೆದ್ದಿರಲಿಲ್ಲ. ಆದರೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಜಾವೆಲಿನ್ ಥ್ರೋ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಸ್ವರ್ಣ ಪದಕ ತಂದುಕೊಟ್ಟಿದ್ದಾರೆ. ಹಾಗೂ ಆ ಮೂಲಕ … Continued