ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬಂಗಾರ ಗೆದ್ದ ನೀರಜ್ಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್ ನಾಯ್ಕ..ಶಿರಸಿ ತಾಲೂಕಿನ ಬೆಂಗಳೆಯವರು..!
ಒಲಿಂಪಿಕ್ಸ್ ( Olympics) ಕ್ರೀಡಾಕೂಟ ಆರಂಭವಾಗಿ 124 ವರ್ಷಗಳು ಕಳೆದಿವೆ. ಆದರೆ ಭಾರತ ವೈಯುಕ್ತಿಕ ವಿಭಾಗದಲ್ಲಿ ಇದುವೆರೆಗೆ ಭಾರತ ಗೆದ್ದ ಚಿನ್ನದ ಪದಕ ಸಂಖ್ಯೆ ಕೇವಲ ಒಂದು ಆಗಿತ್ತು.ಅಥ್ಲಟಿಕ್ಸ್ನಲ್ಲಿ ಈವರೆಗೂ ಒಂದೇ ಒಂದು ಚಿನ್ನಗೆದ್ದಿರಲಿಲ್ಲ. ಆದರೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಥ್ರೋ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಸ್ವರ್ಣ ಪದಕ ತಂದುಕೊಟ್ಟಿದ್ದಾರೆ. ಹಾಗೂ ಆ ಮೂಲಕ … Continued