ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ. ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ … Continued