ನಾಳೆ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ನಗರದ ಸುಳ್ಳ ರಸ್ತೆಯಲ್ಲಿ ಇರುವ ಅವರ ಹೊಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸುಳ್ಳ ರಸ್ತೆಯಲ್ಲಿನ ಚಂದ್ರಶೇಖರ ಗುರೂಜಿ ಅವರಿಗೆ ಸೇರಿದ ಹೊಲದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ ಎಂದು ಗುರೂಜಿ ಆಪ್ತರೂ ಆಗಿರುವ ವಿಧಾನಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ತಿಳಿಸಿದರು ಹಾಗೂ … Continued