ಕರ್ನಾಟಕದಲ್ಲಿ ಹೆಚ್ಚಳ: ಇಂದು ಸಂಜೆ ತಜ್ಞರ ಜೊತೆ ಸಿಎಂ ಸಭೆ, ಚರ್ಚೆ; ಶೀಘ್ರವೇ ಕಠಿಣ ನಿರ್ಬಂಧ ಜಾರಿ?

ಬೆಂಗಳೂರು: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೋವಿಡ್‌-19 ಮತ್ತು ಓಮಿಕ್ರಾನ್‌ ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಈ ನಿಟ್ಟಿನಲ್ಲಿ  ಮಂಗಳವಾರ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು, ಸೋಮವಾರ ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ … Continued