‘ಮೋದಿ ಉಪನಾಮ’ದ ಮಾನನಷ್ಟ ಪ್ರಕರಣ: ಸೂರತ್ ಕೋರ್ಟ್‌ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ನಾಳೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ (ಏಪ್ರಿಲ್ 3) ಗುಜರಾತ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ ಹಾಗೂ ‘ಮೋದಿ ಉಪನಾಮ’ದ ಹೇಳಿಕೆ ಕುರಿತ ಮಾನನಷ್ಟ ಪ್ರಕರಣದಲ್ಲಿ ತಮ್ಮ ವಿರುದ್ಧದ ಅಪರಾಧ ಮತ್ತು ಎರಡು ವರ್ಷಗಳ ಶಿಕ್ಷೆಯ ವಿರುದ್ಧ ಅಲ್ಲಿನ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್‌ ಪಕ್ಷದ ಕಾನೂನು ತಂಡವು ಸೂರತ್‌ನ … Continued

ನಾಳೆ 2016ರ ನೋಟು ಅಮಾನ್ಯೀಕರಣ ಕ್ರಮದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿವಾದಾತ್ಮಕ ಕ್ರಮದ ಆರು ವರ್ಷಗಳ ನಂತರ ನೋಟು ಅಮಾನ್ಯೀಕರಣ (demonetisation)ದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಸೆಪ್ಟೆಂಬರ್‌ 28ರಂದು ವಿಚಾರಣೆ ನಡೆಸಲಿದೆ ಎಂದು ಲೈವ್‌ ಲಾ (Live Law) ವರದಿ ಮಾಡಿದೆ. ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು … Continued