ವೀಡಿಯೊ | ಭಾರತದ ದಾಳಿಯಲ್ಲಿ ಪಾಕಿಸ್ತಾನದಲ್ಲಿ ಉಗ್ರ ಅಜರ್ ಕುಟುಂಬ ನಾಶವಾಗಿದ್ದನ್ನು ಒಪ್ಪಿಕೊಂಡ ಜೆಇಎಂ ಸಂಘಟನೆ ಕಮಾಂಡರ್‌

ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಿಂದಾದ ಹಾನಿಯನ್ನು ದೃಢಪಡಿಸಿದ ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ, ಮೇ 7 ರಂದು ಬಹಾವಲ್ಪುರದಲ್ಲಿ ಭಾರತ ನಡೆಸಿದ ನಿಖರ ದಾಳಿಯು ಜೆಎಎಂ ಮುಖ್ಯಸ್ಥ ಮಸೂದ್ ಅಜರ್ ಕುಟುಂಬವನ್ನು ಛಿದ್ರಗೊಳಿಸಿದೆ ಎಂದು ಕಾರ್ಯಕ್ರಮವೊಂದರಲ್ಲಿ ಒಪ್ಪಿಕೊಂಡಿದ್ದಾನೆ. ತಮ್ಮ ಅಡಗುಣತಾಣಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ಹೇಗೆ ಪ್ರವೇಶಿಸಿ ದಾಳಿ ಮಾಡಿದವು … Continued