ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌-ಸಹಚರರ ಕ್ರೌರ್ಯ ಅನಾವರಣ ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

ಬೆಂಗಳೂರು : ನಟ ದರ್ಶನ್ ತೂಗುದೀಪ ಅವರ ಆಜ್ಞೆಯ ಮೇರೆಗೆ ಕೊಲೆಯಾದ 33 ವರ್ಷದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಸಾಯುವ ಕೆಲವೇ ಕ್ಷಣಗಳ ಮೊದಲಿನ ಹೊಸ ಫೋಟೋಗಳು ಹೊರಬಂದಿವೆ. ಹೊರಬಂದ ಎರಡು ಫೋಟೊಗಳ ಪೈಕಿ ಒಂದರಲ್ಲಿ ರೇಣುಕಾಸ್ವಾಮಿ ಪ್ರಾಣಭಯದಿಂದ ಬೇಡಿಕೊಳ್ಳುತ್ತಿರುವುದು ಕಾಣುತ್ತದೆ. ಎರಡೂ ಚಿತ್ರಗಳಲ್ಲಿ ರೇಣುಕಾಸ್ವಾಮಿ ಶರ್ಟ್ ಧರಿಸಿಲ್ಲ, ಹಿನ್ನಲೆಯಲ್ಲಿ ಟ್ರಕ್‌ಗಳು ನಿಂತಿವೆ. ಅವರ ದೇಹದ ಮೇಲೆ … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued