ನೂಪುರ ಶರ್ಮಾ ಬೆಂಬಲಿಸಿದ್ದಕ್ಕೆ ಅಮರಾವತಿಯಲ್ಲಿ ಶಂಕಿತ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಬಂಧನ

ಮುಂಬೈ: ಅಮರಾವತಿ ಮೂಲದ ಅಂಗಡಿ ಮಾಲೀಕ ಉಮೇಶ್ ಕೊಲ್ಹೆ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಶೇಖ್ ಇರ್ಫಾನ್ ಶೇಖ್ ರಹೀಮ್ ಎಂದು ಗುರುತಿಸಲಾಗಿದೆ. ಉಮೇಶ್ ಕೊಲ್ಹೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳನೇ ಆರೋಪಿ ಮತ್ತು ಮಾಸ್ಟರ್ ಮೈಂಡ್ ಅನ್ನು ಬಂಧಿಸಿದ್ದಾರೆ ಎಂದು ಸಿಟಿ … Continued