“ಮೂವರು ಪುರುಷರು, ಹಿಂದಿ ಮಾತಾಡ್ತಾರೆ, ಸ್ಥಳೀಯರಲ್ಲ” : ʼಹನಿಮೂನ್ ಕೊಲೆʼ ಪ್ರಕರಣ ಭೇದಿಸಲು ಸಹಾಯ ಮಾಡಿದ ಪ್ರವಾಸಿ ಗೈಡ್ ನೀಡಿದ ಸುಳಿವು…
ನವದೆಹಲಿ: ರಾಜಾ ರಘುವಂಶಿಯನ್ನು ಜೀವಂತವಾಗಿ ನೋಡಿದ ಕೊನೆಯ ವ್ಯಕ್ತಿಯಾಗಿದ್ದ ಪ್ರವಾಸಿ ಮಾರ್ಗದರ್ಶಿಯ ಹೇಳಿಕೆಯೊಂದು, ಬಾಲಿವುಡ್ ಸಿನಿಮಾದ ಕಥಾವಸ್ತುವಿನಂತೆ ಅನೇಕ ಟ್ವಿಸ್ಟ್ ಗಳಿಂದ ಕೂಡಿರುವ ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ನೆರವಾಗಿದೆ. ಪ್ರವಾಸಿ ಗೈಡ್ ನೀಡಿದ ಹೇಳಿಕೆಯ ಆಧರಿಸಿ ಮೇಲೆ ತನಿಖೆ ನಡೆಸಿದ ಪೊಲೀಸರು ಸುಮಾರು ಹದಿನೈದು ದಿನಗಳಿಂದ ರಹಸ್ಯವಾಗಿಯೇ ಉಳಿದಿದ್ದ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. … Continued