ನಟಿ ಶ್ರುತಿಗೆ ಶಾಕ್​ ನೀಡಿದ ಸಿಎಂ; ಪ್ರವಾಸೋದ್ಯಮ ನಿಗಮ ಅಧ್ಯಕ್ಷ ಸ್ಥಾನಕ್ಕೆ ಆಪ್ತನಿಗೆ ಬಿಎಸ್‌ ವೈ ಮಣೆ ಣೆ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರುತಿ ಅವರ ನೇಮಕಾತಿಯನ್ನು ಹಿಂಪಡೆದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನವರಾದ ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಲಾಗಿದೆ. ಕಾಪು ಸಿದ್ದಲಿಂಗಸ್ವಾಮಿ ಬಹಳ ವರ್ಷ … Continued