ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು : ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರ ವರೆಗೆ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, … Continued

ಶ್ರೀಲಂಕಾಕ್ಕೆ ತೆರಳುವ ಭಾರತ, ಇತರ 6 ರಾಷ್ಟ್ರಗಳ ಪ್ರಯಾಣಿಕರಿಗೆ ʼಉಚಿತ ಪ್ರವಾಸಿ ವೀಸಾʼ

ಕೊಲಂಬೊ: ಭಾರತ ಮತ್ತು ಇತರ ಆರು ದೇಶಗಳ ಪ್ರಯಾಣಿಕರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ವಿದೇಶಾಂಗ ಸಚಿವ ಅಲಿ ಸಬ್ರಿ ಸೋಮವಾರ ಹೇಳಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ನಡುವೆ ಈ ಕ್ರಮ ಬಂದಿದೆ. ಇದನ್ನು ಪ್ರಾಯೋಗಿಕ ಯೋಜನೆಯಾಗಿ … Continued

ವೀಡಿಯೊ ..: ದೂಧ್‌ ಸಾಗರ ಜಲಪಾತ ನೋಡಲು ತೆರಳಿದವರಿಗೆ ಪೊಲೀಸರಿಂದ ಬಸ್ಕಿ ಶಿಕ್ಷೆ | ವೀಕ್ಷಿಸಿ

ಬೆಳಗಾವಿ : ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಗಡಿ ಭಾಗದಲ್ಲಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ದೂಧ್‌ ಸಾಗರ ಜಲಪಾತ ನೋಡಲು ಭಾನುವಾರ ತೆರಳಿದ ಪ್ರವಾಸಿಗರಿಗೆ ಗೋವಾ ಪೊಲೀಸರು ಶಾಕ್‌ ನೀಡಿದ್ದಾರೆ. ಪ್ರವಾಸಿಗರಿಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ಕಳುಹಿಸಿದ್ದಾರೆ. ಈ ಕುರಿತ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ಕೇವಲ 500 ರೂ. ಕೊಟ್ರೆ ಒಂದು ದಿನ ಕಾರಾಗೃಹದಲ್ಲಿದ್ದು ಜೈಲುವಾಸದ ಅನುಭವ ಪಡೆಯಲು ಬಯಸುವವರಿಗೆ ಕೊಡ್ತಾರೆ ಈ ಜೈಲಿನಲ್ಲಿ ಅವಕಾಶ

ಉತ್ತರಾಖಂಡ್‌ನ ಹಲ್ದ್ವಾನಿ ಆಡಳಿತವು ಜೈಲಿನಲ್ಲಿರುವ ಅನುಭವ ಪಡೆಯಲು ಬಯಸುವ ಉತ್ಸಾಹಿ ವ್ಯಕ್ತಿಗಳಿಗೆ ಅವಕಾಶ ನೀಡುವ ವಿಶಿಷ್ಟ ಉಪಕ್ರಮದೊಂದಿಗೆ ಬಂದಿದೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಜೈಲು ಆಡಳಿತವು, ಜೈಲಿನಲ್ಲಿ ಕಳೆದ ಪ್ರತಿ ರಾತ್ರಿಗೆ ₹ 500 ಅಲ್ಪ ಬೆಲೆಗೆ ಜ್ಯೋತಿಷ್ಯದ “ಕೆಟ್ಟ ಕರ್ಮ” ವನ್ನು ತಪ್ಪಿಸಲು ವ್ಯಕ್ತಿಗಳಿಗೆ ಸಹಾಯ ಮಾಡುವ ವಿಶಿಷ್ಟ ಮಾರ್ಗವನ್ನು ಯೋಚಿಸಿದೆ. ನಿಜವಾದ “ಜೈಲು ಅನುಭವವನ್ನು” … Continued