ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್‌ ಸೂಚನೆ: ಸದ್ಯಕ್ಕೆ ಜಿಪಂ-ತಾಪಂ ಚುನಾವಣೆ ಅನುಮಾನ ಎಂದ ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಬಗ್ಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಜಿಪಂ, ತಾಪಂ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾತ್ರ ಮೀಸಲಾತಿ ಅನ್ವಯ. ಹಿಂದುಳಿದ ವರ್ಗಳಿಗೆ ಮೀಸಲಾತಿ ನೀಡುವಕದಕ್ಕೆ ತಡೆ ನೀಡಿರುವುದರಿಂದ ಜಿಪಂ ಹಾಗೂ ತಾಪಂ … Continued