ಬೆಳಗಾವಿ | ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
ಬೆಳಗಾವಿ: ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಬೆಳಗಾವಿ ನಗರದ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣ ಪಾಟೀಲ(48) ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಸೇತುವೆಯಿಂದ … Continued