ವೀಡಿಯೊಗಳು..| ಧಾರ್ಮಿಕ ಕಾರ್ಯಕ್ರಮದಲ್ಲಿ ಮರದ ವೇದಿಕೆ ಕುಸಿದು ಏಳು ಮಂದಿ ಸಾವು ; 60 ಮಂದಿಗೆ ಗಾಯ

ಬಾಗ್ಪತ್: ಉತ್ತರ ಪರಾದೇಶದ ಬಾಗ್ಪತ್‌ ಜಿಲ್ಲೆಯ ಬದೌತ್‌ನಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮರದ ರಚನೆಯೊಂದು ಕುಸಿದುಬಿದ್ದು ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಗ್ಪತ್ ಜಿಲ್ಲೆಯ ಬರೌತ್ ನಗರದ ಗಾಂಧಿ ರಸ್ತೆಯಲ್ಲಿರುವ ಶ್ರೀ ದಿಗಂಬರ ಜೈನ್ ಪದವಿ ಕಾಲೇಜು ಮೈದಾನದಲ್ಲಿ ಭಗವಾನ್ ಆದಿನಾಥರ ‘ಅಭಿಷೇಕ’ ಕಾರ್ಯಕ್ರಮದ ವೇಳೆ … Continued

ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

ಗದಗ: ಜಿಲ್ಲೆಯ ರೋಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಾರೀ ಅವಘಡ ಸಂಭವಿಸಿದ್ದು, ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ರೋಣ ಪಟ್ಟಣದ ರಾಜ ಬೀದಿಯಲ್ಲಿ ರಥೋತ್ಸವ ಸಾಗುತ್ತಿದ್ದ ವೇಳೆ ನೂಕು ನುಗ್ಗಲು ಉಂಟಾಗಿ ಏಕಾ ಏಕಿ ಚಕ್ರದಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಯದೇ … Continued