ಹೊಸಪೇಟೆ-ವಾಸ್ಕೋಡಗಾಮ, ಲೊಂಡಾ-ಮೀರಜ್ ಮಾರ್ಗಗಳಲ್ಲಿ ರೈಲಿನ ವೇಗ ತಗ್ಗಿಸಲು ಮನವಿ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ದಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಹೊಸಪೇಟೆ-ವಾಸ್ಕೋಡಗಾಮ ಹಾಗೂ ಲೊಂಡಾ-ಮೀರಜ್ ರೈಲು ಮಾರ್ಗಗಳಲ್ಲಿ ರಾತ್ರಿ ವೇಳೆ ರೈಲುಗಳ ವೇಗ ತಗ್ಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ, ಬೆಳಗಾವಿ, ಹಳಿಯಾಳ ವಿಭಾಗದ ಉಪ ಅರಣ್ಯ … Continued