ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ಕೋಲ್ಕತ್ತಾ ಪೊಲೀಸ್‌ ಆಯುಕ್ತ, ಮಾಜಿ ಪ್ರಾಂಶುಪಾಲರ ‘ಕಸ್ಟಡಿ ವಿಚಾರಣೆ’ಗೆ ಟಿಎಂಸಿ ಸಂಸದ ಒತ್ತಾಯ

ಕೋಲ್ಕತ್ತಾ : ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರನ್ನು ಸಿಬಿಐ “ಕಸ್ಟಡಿ ವಿಚಾರಣೆ”ಗೆ ಒಳಪಡಿಸಬೇಕು ಎಂದು ಆಡಳಿತಾರೂಢ ಟಿಎಂಸಿ ಸಂಸದ ಸುಖೇಂದು ಶೇಖರ ರೇ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಬಿಐ, ವೈದ್ಯಕೀಯ ಸಂಸ್ಥೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ … Continued