ಸಿಡಿ ಪ್ರಕರಣ ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಯುವತಿ ಪರ ವಕೀಲರ ತಂಡ ನಿರ್ಧಾರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಜೊತೆ ಸಿಡಿಯಲ್ಲಿರುವ ಕಾಣಿಸಿಕೊಂಡ ಯುವತಿಯ ಪರವಾಗಿರುವ ವಕೀಲರ ತಂಡವು ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಿರ್ಮಾನಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕ ಪ್ರಭಾವಶಾಲಿಯಾಗಿದ್ದು ಯುವತಿ ತನ್ನ ಸುರಕ್ಷತೆ ಬಗ್ಗೆ ಆತಂಕಗೊಂಡಿದ್ದಾಳೆ ಎಂಬ ಕಾರಣದಿಂದ ವಕೀಲರ ತಂಡ ಈ ಅಭಿಪ್ರಾಯಕ್ಕೆ ಬಂದಿದೆ ಎನ್ನಲಾಗಿದೆ. ವಕೀಲರಲ್ಲೊಬ್ಬರಾದ … Continued