ಮಾರ್ಚ್ 21ರ ಮುಷ್ಕರ ಹಿಂಪಡೆದ ಸಾರಿಗೆ ನಿಗಮದ ಸಿಬ್ಬಂದಿ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಶೇ.15 ರಷ್ಟು ವೇತನ ಹೆಚ್ಚಳ ಘೋಷಿಸಿದ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರೊಂದಿಗೆ ಸಭೆ ನಡೆಸಿದ ಜಂಟಿ ಕ್ರಿಯಾ ಸಮಿತಿಯು ಮುಷ್ಕರ ಹಿಂಪಡೆಯಲು ನಿರ್ಧರಿಸಿದೆ. 21ರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ … Continued