ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಎಲ್ಲ ರೀತಿಯ ಬೈಕ್‌ … Continued

ಎನ್‌ಡಬ್ಲ್ಯು ಕೆಆರ್‌ಟಿಸಿಯಲ್ಲಿ ಟಿಕೆಟಿಗೆ ಹಣ ಪಾವತಿಸಲು ಯುಪಿಐ ವ್ಯವಸ್ಥೆ…!

ಹುಬ್ಬಳ್ಳಿ : ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರಿಗೆ ಇಲಾಖೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಇನ್ನುಮುಂದೆ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಪ್ರಾರಂಭ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು , ವಾಯುವ್ಯ ಕರ್ನಾಟಕ ರಸ್ತೆ … Continued