ಗಣೇಶ ಹಬ್ಬದ ಸಂದರ್ಭದಲ್ಲಿ ದುಬಾರಿ ದರ ವಸೂಲಿ ಮಾಡಿದರೆ ಕ್ರಮ : ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಪಡೆದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ದರವನ್ನು ವಸೂಲಿ … Continued