ಬೈಂದೂರು : ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ ; ಇಬ್ಬರು ಸಾವು, ಹಲವರಿಗೆ ಗಾಯ

ಉಡುಪಿ:  ಟ್ಯಾಂಕರ್‌ ಹಾಗೂ ಪ್ರವಾಸಿ ಬಸ್‌ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Udupi Bus Accident) ಬೈಂದೂರು ತಾಲೂಕಿನ ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, … Continued