“ಎಚ್ಚರಿಕೆ ವಹಿಸಿ”: ಖಲಿಸ್ತಾನಿ ಭಯೋತ್ಪಾಕನ ಹತ್ಯೆ ವಿವಾದದ ನಡುವೆ ಭಾರತಕ್ಕೆ ಪ್ರಯಾಣಿಸುವ ಬಗ್ಗೆ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಕೆನಡಾ

ನವದೆಹಲಿ: ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಕೆನಡಾ ಮಂಗಳವಾರ ಭಾರತಕ್ಕೆ ಪ್ರಯಾಣ ಸಲಹೆಯನ್ನು ನವೀಕರಿಸಿದೆ. ಅಸ್ಸಾಂ ಮತ್ತು ಹಿಂಸಾಚಾರ ಪೀಡಿತ ಮಣಿಪುರವನ್ನು ವಿಶೇಷವಾಗಿ ಉಲ್ಲೇಖಿಸಿ ಕೆನಡಾದ ನಾಗರಿಕರಿಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯದಲ್ಲಿ ಪ್ರಯಾಣಿಸದಂತೆ ಎಚ್ಚರಿಕೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರವನ್ನು ಸ್ಪಷ್ಟವಾಗಿ ಉಲ್ಲೇಖಿಸಿ, “ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯು ಉದ್ವಿಗ್ನವಾಗಿದೆ. … Continued