ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

H3N2 ಇನ್ಫ್ಲುಯೆಂಜಾ A ವೈರಸ್ ಸೋಂಕು: ರೋಗಲಕ್ಷಣಗಳು, ಚಿಕಿತ್ಸೆ, ಯಾವುದನ್ನು ಮಾಡಬೇಕು-ಮಾಡಬಾರದು..? ತಿಳಿದುಕೊಳ್ಳಬೇಕಾದದ್ದು..

ಇನ್‌ಫ್ಲುಯೆಂಜಾ ಎ ವೈರಸ್‌ನ ಉಪ ವಿಧವಾದ ಎಚ್3ಎನ್2 ಸೋಂಕಿಗೆ ದೇಶದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹರಿಯಾಣದಲ್ಲಿ ಒಬ್ಬರು ಮೃತಪಟ್ಟರೆ, ಮತ್ತೊಬ್ಬರು ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು ಹರ್ಯಾಣ ರಾಜ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ವೈರಸ್‌ನಿಂದ ಉಂಟಾಗುವ ಜ್ವರದ … Continued