ಪಾರ್ಸೆಲ್‌ ಬಂದಿದೆ ಎಂದು ಮನೆಗೆ ನುಗ್ಗಿ ಮರ ಕತ್ತರಿಸುವ ಯಂತ್ರದಿಂದ ವೃದ್ಧನ ಬರ್ಬರ ಹತ್ಯೆ

ಮಂಡ್ಯ: ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಗೆ ಒಂಟಿ ಮನೆಗೆ ಮರ ಕತ್ತರಿಸೋ ಯಂತ್ರದ ಜೊತೆ ನುಗ್ಗಿದ ದರೋಡೆಕೋರ ಈ ಘೋರ ಕೃತ್ಯ ಎಸಗಿದ್ದಾನೆ. ಸಾವಿಗೀಡಾದ ವೃದ್ಧನನ್ನು ರಮೇಶ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಯಶೋಧಮ್ಮ … Continued