ಯಲ್ಲಾಪುರ | ಗಾಳಿಮಳೆ ; ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ಸಾವು

ಯಲ್ಲಾಪುರ: ಸ್ಕೂಟರ್‌ ಸವಾರನ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆಯ ಎದುರು ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಗುರುತಿಸಲಾಗಿದೆ. ಈತ ಮನೆಯಿಂದ ತನ್ನ ಸ್ಕೂಟರಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಆತನ … Continued