ಕೊಡಗು : ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ ; ಅರಣ್ಯದಲ್ಲಿ ಆಹಾರವಿಲ್ಲದೆ ಇದ್ದಿದ್ದು ಹೇಗೆ ?

ಮಡಿಕೇರಿ: ಕೊಡಗಿನ ಅತ್ಯುನ್ನತ ಶಿಖರ ‘ತಡಿಯಂಡಮೋಲ್’ ಚಾರಣಕ್ಕೆ ತೆರಳಿ ದಾರಿ ತಪ್ಪಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಜಿ.ಎಸ್ (36) ಅವರು ನಾಲ್ಕು ದಿನಗಳ ಭೀಕರ ಸವಾಲುಗಳ ನಂತರ ಭಾನುವಾರ (ಏಪ್ರಿಲ್ 5) ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಆದಿವಾಸಿಗಳು ಮತ್ತು ಜಿಲ್ಲಾಡಳಿತ ನಡೆಸಿದ ತೀವ್ರ ಶೋಧ ಕಾರ್ಯದ ಫಲವಾಗಿ ಅವರು ಪತ್ತೆಯಾಗಿದ್ದು, ಕುಟುಂಬಸ್ಥರು ನಿಟ್ಟುಸಿರು … Continued

ಉತ್ತರಾಖಂಡದಲ್ಲಿ ಕೆಟ್ಟ ಹವಾಮಾನದಿಂದಾಗಿ ಕರ್ನಾಟಕದವರು ಸೇರಿ 9 ಚಾರಣಿಗರು ಸಾವು

ಕರ್ನಾಟಕದ 18 ಚಾರಣಿಗರು ಸೇರಿದಂತೆ 22 ಸದಸ್ಯರ ಚಾರಣಿಗರ ತಂಡದಲ್ಲಿದ್ದ ಒಂಬತ್ತು ಚಾರಣಿಗರು ನಿನ್ನೆ ಉತ್ತರಾಖಂಡದ ಉತ್ತರಕಾಶಿಯ ಸಹಸ್ರ ತಾಲ್ (ಸರೋವರ) ಕ್ಕೆ ತೆರಳುತ್ತಿದ್ದಾಗ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿ ಸಿಕ್ಕಿಬಿದ್ದು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಕರ್ನಾಟಕದ ಐವರು ಇದ್ದಾರೆ ಎಂದು ಹೇಳಲಾಗಿದೆ. ವಾಯು-ನೆಲದ ಜಂಟಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಇದುವರೆಗೆ ಹದಿಮೂರು … Continued